Quantity
Product Description
A Collection Of Drama
ಕಲ್ಯಾಣದ ಕಥನವನ್ನುಳ್ಳ ಅನೇಕ ನಾಟಕಗಳಿಗಿಂತ ಶಿವರಾತ್ರಿ ಭಿನ್ನವಾದ ನೆಲೆಯಲ್ಲಿ ಕಲ್ಯಾಣ ಕ್ರಾಂತಿಯ ಕಥೆಯನ್ನು ಹೇಳುತ್ತದೆ. ಕವಿಯಾಗಿ, ನಾಟಕಕಾರರಾಗಿ, ಕಾದಂಬರಿಕಾರರಾಗಿ ತಮ್ಮ ಬದುಕಿನ ಮಾಗಿಯಲ್ಲೂ ಮತ್ತೆ ಮತ್ತೆ ಹೊಸ ಹೊಸ ಚೈತ್ರಗಳನ್ನು ಅನ್ವೇಷಿಸುತ್ತಲೇ ಮುಂದುವರಿಯುತ್ತಿರುವ ಜಂಗಮಶೀಲ ಪ್ರತಿಭೆ ಇಂದು ಕಂಬಾರರದು ಒಂದೇ - ಎಂದು ಹೇಳಿದರೆ ಅದು ಅತಿಶಯೋಕ್ತಿಯಲ್ಲ'' ಎಂದಿದ್ದಾರೆ ಎಚ್.ಎಸ್. ಶಿವಪ್ರಕಾಶ್
Width
1 CMS
Length
10 CMS
Weight
200 GMS
Height
10 CMS
Publication Year
2011
Publisher
Ankitha Pusthaka
Binding
Soft Bound
Number of Pages
104
Author
Dr Chandhrashekar Kambara
Language
Kannada