Quantity
Product Description
1975 ರಿಂದ ಈಚೆಗೆ ದಲಿತರು ಹೊಸ ಪ್ರಜ್ಞಾವಂತ ಜನಾಂಗವಾಗಿ ಕರ್ನಾಟಕದಲ್ಲಿ ಸಿದ್ಧಲಿಂಗಯ್ಯನವರ ಕವಿತೆಗಳ ಎರಕದಲ್ಲಿ ರೂಪುಗೊಂಡರು. ದಲಿತರ ಮೆರವಣಿಗೆ ಬೀದರ್ನಿಂದ ಕೋಲಾರದ ತನಕ ಯಾವುದೇ ಮೂಲೆಯಲ್ಲಿ ನಡೆದರೂ ಅಲ್ಲಿ ಕವಿಯ ಹಾಡುಗಳು. ಇದು ಸಾರ್ವಜನಿಕ ಕಾವ್ಯದ ಅಂತಿಮ ಯಶಸ್ಸು. ಈ ದೃಷ್ಟಿಯಿಂದ ಬೇಂದ್ರೆಯ ನಂತರ ಅತ್ಯಂತ ಹೆಚ್ಚು ಸಾರ್ವಜನಿಕ ಅಸ್ತಿತ್ವವುಳ್ಳ ಕಾವ್ಯ ಬರೆದ ಕವಿಯೆಂದರೆ ಸಿದ್ಧಲಿಂಗಯ್ಯನವರೇ ಇರಬೇಕು''.-ಡಾ. ಡಿ.ಆರ್. ನಾಗರಾಜ್
Publication Year
2000
Author
Dr Siddalingaiah
Binding
Soft Bound
Publisher
Ankitha Pusthaka
Number of Pages
152
Length
10 CMS
Height
10 CMS
Weight
175 GMS
Width
1 CMS
Language
Kannada