Select Size
Quantity
Product Description
ಅತ್ತಿತ್ತದವಲೋಕನ ಕೆ.ಎನ್ ಗಣೇಶಯ್ಯ ಅವರ ಲೇಖನಗಳ ಕೃತಿಯಾಗಿದೆ. ಸಾವಿನಂತಹಾ ತಾತ್ವಿಕ ವಿಚಾರದಲ್ಲಿ, ಸೌಂದರ್ಯ ಪ್ರಜ್ಞೆಯಂತಹ ಅಪ್ಪಟ ದೈಹಿಕ ವಿಚಾರದ ಹಿನ್ನೆಲೆಯಲ್ಲಿ ಕೆ.ಎನ್. ಗಣೇಶಯ್ಯನವರು ನಡೆಸುವ ವೈಜ್ಞಾನಿಕ ಚಿಂತನೆ ಎಲ್ಲರನ್ನೂ ಆಲೋಚನೆಗೆ ಹಚ್ಚುವಂತದ್ದು. ಹಾಗೆಯೇ ಹಂಪೆಯ ಇತಿಹಾಸವನ್ನು ಕುರಿತ ಲೇಖನ, “ಕನ್ನಡ ಅಕ್ಷರ ಮಾಲೆಯ ರಾಜರಾಣಿಯರು ಯಾರು' ಎಂಬ ಲೇಖನಗಳಂತೂ ಅತ್ಯಂತ ಆಸಕ್ತಿದಾಯಕ ವಾಗಿದೆ ಮತ್ತು ಕನ್ನಡದಲ್ಲಿ ಈ ಬಗೆಯ ಮೊತ್ತ ಮೊದಲ ಬರಹಗಳಾಗಿವೆ ಎಂದು ಕೆ.ಎನ್ ಗಣೇಶಯ್ಯ ಪುಸ್ತಕದ ಮುನ್ನುಡಿಯಲ್ಲಿ ತಿಳಿಸಿದ್ದಾರೆ.
Length
22 CMS
Weight
300 GMS
Author
Dr K N Ganeshaiah
Publication Year
2022
Publisher
Ankitha Pusthaka
Number of Pages
120
Binding
Soft Bound
Language
Kannada