Select Size
Quantity
Product Description
ಪುಸ್ತಕದ ಬಗ್ಗೆ: ನಾ ಸೆರೆ ಹಿಡಿದ ಕನ್ಯಾಸ್ತ್ರೀ (ಪ್ರಬಂಧಗಳು) ನಾ ಸೆರೆ ಹಿಡಿದ ಕನ್ಯಾಸ್ತ್ರೀ ಮನೆಯ ಎದುರೇ ಇರುವ ಹಸಿರುಕ್ಕುವ ಗದ್ದೆ ಬಯಲು ದಾಟಿ, ತೊರೆಯೊಂದರ ನೀರಿನಲ್ಲಿ ಕಾಲಾಡಿಸಿ, ಸನಿಹದ ಕಾಡಿನಲ್ಲಿ ನಡೆಯತೊಡಗಿದರೆ, ಸಿಹಿ ನೀರಿನ ಬುಗ್ಗೆ, ಹಾರುವ ಓತಿ, ಕನ್ಯಾಸ್ತ್ರೀ ಹೆಸರಿನ ಅಪರೂಪದ ಅಣಬೆ, ಬಕುಳದ ಹೂ, ಚೇಂಪಿ ಹಣ್ಣು – ಇವೆಲ್ಲವೂ ಕಾಣಸಿಗುತ್ತವೆ, ಆಪ್ತವಾಗುತ್ತವೆ. ಇಂತಹ ಅನುಭವಗಳಲ್ಲಿ ನೀವೂ ಭಾಗಿಯಾಗಬೇಕೆ? ಹಾಗಿದ್ದಲ್ಲಿ ಈ ಪುಸ್ತಕ ಓದಿ. ಲೇಖಕರ ಬಗ್ಗೆ: ಶಶಿಧರ ಹಾಲಾಡಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಾಲಾಡಿಯಲ್ಲಿ ಜನಿಸಿದ ಶಶಿಧರ ಹಾಲಾಡಿಯವರು, ಒಂದು ಚಿನ್ನದ ಪದಕ ಮತ್ತು ಮೊದಲನೆಯ ರ್ಯಾಂಕ್ನೊAದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂ.ಎ. ಪದವಿ ಪಡೆದಿದ್ದಾರೆ. ಸಾಹಿತ್ಯದಲ್ಲಿ ಮೊದಲಿನಿಂದಲೂ ಆಸಕ್ತಿ ಹೊಂದಿರುವ ಶಶಿಧರ ಹಾಲಾಡಿಯವರು ಕಾದಂಬರಿ, ಸಣ್ಣ ಕಥೆ, ಪ್ರವಾಸ ಕಥನ, ಕವನ, ನುಡಿಚಿತ್ರ, ಅಂಕಣ ಬರಹ ಮತ್ತು ಲೇಖನಗಳನ್ನು ಬರೆದಿದ್ದು, ಇವರ ಸಾವಿರಕ್ಕೂ ಹೆಚ್ಚಿನ ಬರಹಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಚಾರಣ, ಪರಿಸರ ಅಧ್ಯಯನ ಮತ್ತು ಛಾಯಾಚಿತ್ರಗ್ರಹಣ ಇವರ ಆಸಕ್ತಿ ಕ್ಷೇತ್ರಗಳು. ಕಾಲಕೋಶ (ಕಾದಂಬರಿ), ಅಬ್ಬೆ (ಕಾದಂಬರಿ),
Weight
200 GMS
Length
22 CMS
Width
14 CMS
Height
2 CMS
Author
Shashidhara Halady
Publisher
Veeraloka Books Pvt Ltd
Publication Year
2022
Number of Pages
160
ISBN-13
9789394942271
Binding
Soft Bound
Language
Kannada