Quantity
Product Description
ರಾಜಿರಹಿತ ಮನೋಭಾವದಲ್ಲಿ ಅಪಾರ ಆಶಾವಾದ, ಜೀವನೋತ್ಸಾಹ, ಆದರ್ಶವಾದಿ ನೆಲೆಯಲ್ಲಿ ಬರೆದ ಬರಹಗಳಿವು. ಲೇಖಕರು ಅಮೆರಿಕದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 2006ರ ಇಸವಿಯ ಸ೦ದರ್ಭದಲ್ಲಿ ಕರ್ನಾಟಕದಲ್ಲಿ ಆರಂಭಿಸಿದ "ವಿಕ್ರಾಂತ ಕರ್ನಾಟಕ" ವಾರಪತ್ರಿಕೆಗೆ ಬರೆದ ಈ ಸಂಪುಟ-1 ಪುಸ್ತಕದಲ್ಲಿಯ ಲೇಖನಗಳಲ್ಲಿ ಕರ್ನಾಟಕ, ಭಾರತ, ಅಮೆರಿಕದ ತನಕ ವ್ಯಾಪಿಸಿಕೊಂಡ ರಾಜಕಾರಣವಿದೆ, ಸಾಮಾಜಿಕ ಸಂದರ್ಭಗಳ ವಿಶ್ಲೇಷಣೆ ಇದೆ, ಜನಬದುಕಿನ ಮೇಲೆ ವಿಜ್ಞಾನ-ತಂತ್ರಜ್ಞಾನಗಳ ನೂತನ ಆವಿಷ್ಕಾರ ಮತ್ತು ಅನ್ವಯಗಳ ಹಲವು ವಿವರಗಳಿವೆ, ಸಾಹಿತ್ಯ, ಸಿನಿಮಾ, ಕ್ರೀಡಾ ಸಂಬಂಧಿ ಲೇಖನಗಳಿವೆ. ಸ್ಥಳೀಯ ಮತ್ತು ಜಾಗತಿಕ ಆರ್ಥಿಕ ವಿದ್ಯಮಾನಗಳೂ ಚರ್ಚಿಸಲ್ಪಟ್ಟಿವೆ. ಪ್ರಜಾಪ್ರಭುತ್ವ ಮತ್ತು ಸಂವಾದದ ಮಹತ್ವವನ್ನು ಒಮ್ಮೊಮ್ಮೆ suttle ಆಗಿ, ಒಮ್ಮೊಮ್ಮೆ ಗಟ್ಟಿಯಾಗಿ ಹೇಳಲಾಗಿದೆ. ಹಲವು ವ್ಯಕ್ತಿಚಿತ್ರಗಳ ಮೂಲಕ ಸಾರ್ವತ್ರಿಕ ಮೌಲ್ಯಗಳನ್ನು ಮತ್ತು ಆದರ್ಶಗಳನ್ನು ಪ್ರತಿಪಾದಿಸಲಾಗಿದೆ.
Author
Ravikrishna Reddy
Binding
Soft Bound
ISBN-13
9789348355737
Number of Pages
240
Publication Year
2025
Publisher
Veeraloka Books Pvt Ltd
Height
3 CMS
Length
22 CMS
Weight
500 GMS
Width
14 CMS
Language
Kannada